ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿದೆ ಎಂದರೆ ಇದು ನಾಚಿಕೆಯ ಸಂಗತಿ.. ಇಂದು ಬಿಜೆಪಿಯಲ್ಲಿ ಅರಾಜಕತೆ ಇದೆ ಅನ್ನೋದಕ್ಕೆ ಇದು ಸಾಕ್ಷಿ ಅಂತ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಯಾವ ರಾಜ್ಯಗಳು ನೀಡದ 5 ಗ್ಯಾರಂಟಿ ಯೋಜನೆಗಳನ್ನ ಸರ್ಕಾರ ನೀಡಿದೆ. ಆದರೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನ ಟೀಕೆ ಮಾಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಏರಿಕೆಯಾದಾಗ ದೇಶಕ್ಕೋಸ್ಕರ ನೀಡ್ತೇವೆ ಎಂದಿದ್ರು. ಅದೇ ರೀತಿ ಉಳ್ಳವರು