ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಕುತೂಹಲ ಕೆರಳಿಸಿದೆ.ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಯಡಿಯೂರಪ್ಪನವರ `ಕಾವೇರಿ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಸುದೀರ್ಘ ಸಮಾಲೋಚನೆ ಸಂದರ್ಭದಲ್ಲಿ.ಸಚಿವ ಸಂಪುಟ ಪುನಾರಚನೆ ಹಿನ್ನಲೆಯಲ್ಲಿ ಉಭಯತ್ರಯರ ಭೇಟಿ ಮಹತ್ವ ಪಡೆದಿದೆ. ಇತ್ತೀಚೆಗಷ್ಟೇ ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದು, ಯಡಿಯೂರಪ್ಪನವರ ಜೊತೆಗಿನ ಇಂದಿನ ಭೇಟಿಯಲ್ಲಿ ಈ ವಿಷಯವೂ ಚರ್ಚೆಯಾಗಿದೆ.ಬಸವರಾಜ ಬೊಮ್ಮಾಯಿಯವರ ಸಂಪುಟಕ್ಕೆ