ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಗೆ ಮುಂದಾಗಿರುವ ಬೆನ್ನಲ್ಲೇ ಕೈ ಪಾಳೆಯದಲ್ಲಿ ಭಿನ್ನಮತ ಸ್ಪೋಟಗೊಂಡಿದೆ.