ಬೆಂಗಳೂರು : ಸಂಪುಟ ಪುನಾರಚನೆ ವಿಚಾರ ವರಿಷ್ಠರ ಗಮನದಲ್ಲಿ ಇದೆ. ಪುನಾರಚನೆ ಯಾವಾಗ ಎಂದು ವರಿಷ್ಠರು ನಿರ್ಧರಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕಾಂಕ್ಷಿಗಳು ಸಚಿವ ಸ್ಥಾನ ಕೇಳುವುದು ಸಹಜ. ಈ ಬಗ್ಗೆ ವರಿಷ್ಠರು ಯಾವಾಗ ಕರೆಯುತ್ತಾರೋ ಆಗ ಭೇಟಿ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.50% ನಿಯಮ ವಾಪಸ್ಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೋವಿಡ್ ಬಗ್ಗೆ ಕೆಲವು ನಿಯಮ ಮಾಡಿದ್ದೇವೆ. ಕೋವಿಡ್