ಪ್ರಜಾಪ್ರಭುತ್ವದ ಮತದಾನೋತ್ಸವ ದಿನವಾದ ಮೇ 10 ರಂದು ಎಲ್ಲಾ ಯುವ ಮತದಾರರು ತಪ್ಪದೆ ಮತದಾನ ಮಾಡಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ* ಎಲ್ಲಾ ವಿದ್ಯಾರ್ಥಿಗಳಲ್ಲಿ ಕೋರಿದರು.