ಪ್ರಜಾಪ್ರಭುತ್ವದ ಯಶಸ್ಸು ಚುನಾವಣೆಯಲ್ಲಿ ಗರಿಷ್ಠ ಮತದಾನದೊಂದಿಗೆ ಆಂತರಿಕವಾಗಿ ಸಂಬಂಧ ಹೊಂದಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅವರು ತಿಳಿಸಿದರು.