ಬೆಂಗಳೂರು : ಶುಕ್ರವಾರ (ಇಂದು), ರಾಜ್ಯಸಭೆಯ 4 ಸ್ಥಾನಕ್ಕೆ ಮತದಾನ ನಡೆಯಲಿದ್ದು, ಬೆಳಿಗ್ಗೆ 9ರಿಂದ ಸಂಜೆ 4 ರವರೆಗೆ ಮತದಾನ ನಡೆಸಿ, 5 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ನಡೆಸುವುದಾಗಿ ತಿಳಿದುಬಂದಿದೆ. ರಾಜ್ಯಸಭೆಯ 4 ಸ್ಥಾನಕ್ಕೆ ಐವರು ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಕಾಂಗ್ರೆಸ್ ನಿಂದ ಎಲ್. ಹನುಮಂತಯ್ಯ, ನಾಸೀರ್ ಹುಸೇನ್, ಜೆ.ಸಿ. ಚಂದ್ರಶೇಖರ್, ಬಿಜೆಪಿಯಿಂದ ಹಾಲಿ ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ಜೆಡಿಎಸ್ನ ಬಿ.ಎಂ. ಫಾರೂಕ್ ಸೇರಿ ಐವರು ಸ್ಪರ್ಧಿಸಲಿದ್ದಾರೆ. ರಾಜ್ಯಸಭೆಯ