ಮೈಸೂರು : ದಸರಾ ಉದ್ಘಾಟನೆ ಮಾಡಿದ್ದು ನನ್ನ ಪುಣ್ಯ ಎಂದು ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಮಂಜುನಾಥ್ ಹೇಳಿದ್ದಾರೆ. ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಡಾ.ಮಂಜುನಾಥ್ ಅವರು, ಮೊದಲ ಬಾರಿಗೆ ವೈದ್ಯರಿಗೆ ದಸರಾ ಉದ್ಘಾಟನೆ ಭಾಗ್ಯ ಸಿಕ್ಕಿದೆ. ನಮಗೆ ಅವಕಾಶ ನೀಡಿದ್ದಕ್ಕೆ ಸಿಎಂಗೆ ಧನ್ಯವಾದ. ಇದು ವಾರಿಯರ್ಸ್ ಗೆ ಕೊಟ್ಟ ದೊಡ್ಡ ಗೌರವ. ನನ್ನ ಜೀವಿತಾವಧಿಯಲ್ಲಿ ಮರೆಯಲಾರದ ಕ್ಷಣ. ಇಡೀ ದೇಶ ಕೊರೊನಾದಿಂದ ಮುಕ್ತವಾಗಲಿ. ಆದಷ್ಟು ಬೇಗ ಕೊರೊನಾಗೆ ಲಸಿಕೆ