ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು. ಇದರಲ್ಲಿ ಯಾವುದೇ ತಾರತಮ್ಯ ಇಲ್ಲ. ಯಾವುದೇ ರಾಜಕೀಯ ಮಾಡುವುದಿಲ್ಲ ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಹೇಳಿದ್ದಾರೆ.ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ವಿ. ಸದಾನಂದ ಗೌಡ, ಈಗಾಗಲೇ ಕೇಂದ್ರ ಸರಕಾರ ಎನ್ ಡಿ ಆರ್ ಎಫ್ ಪಡೆ, ನೌಕಾ ಹೆಲಿಕ್ಯಾಪ್ಟರ್ ಗಳನ್ನೂ ಎಲ್ಲ ಕಡೆಗೆ ಕಳುಹಿಸಿ ಕೊಟ್ಟಿದೆ. ಜಲ ಪ್ರಳಯದಿಂದಾಗಿ ಕೊಡಗು ಜಿಲ್ಲೆಗೆ ಭಾರೀ ಹಾನಿ ಆಗಿದೆ. 2000 ಕ್ಕೂ