ಬರಪೀಡಿತ ಪ್ರದೇಶ ಗಡಿನಾಡಿನಲ್ಲಿರುವ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ನೀರಿಲ್ಲದೆ ರೋಗಿಗಳು ಪರದಾಡುವಂತಾಗಿದೆ.