ಇಂದಿರಾ ಕ್ಯಾಂಟೀನ್ನಲ್ಲಿ ನೀರಿನ ಸಮಸ್ಯೆ ಆಯ್ತು ಈಗ ಆಹಾರ ಸಮಸ್ಯೆ ಎದುರಾಗಿದೆ.ಇಡ್ಲಿ, ಸಾಂಬಾರ್, ಪಲಾವ್, ಮೊಸರನ್ನ, ಚಟ್ನಿ, ಪಾಯಸ ಪೂರೈಕೆ ಸ್ಥಗಿತವಾಗಲಿದೆ.ಕ್ಯಾಂಟೀನ್ ಯೋಜನೆ ನಿರ್ವಹಣೆಯಲ್ಲಿ ಬಿಬಿಎಂಪಿ ಹಿಂದೇಟು ಹಾಕಿದೆ.ಗುತ್ತಿಗೆದಾರರಿಗೆ ಹಣ ಪಾವತಿ ಮಾಡದ ಕಾರಣ ಕೆಲ ಆಹಾರ ಪೂರೈಕೆ ಸ್ಥಗಿತವಾಗಲಿದೆ.