ನಮ್ ಮುಖಂಡರಿಗೆ ಗ್ರಾಮ ಪಂಚಾಯತಿವಾರು ಜವಾಬ್ದಾರಿ ಕೊಡಲಾಗಿದೆ. ಈ ಹಿಂದೆ ಈ ಕ್ಷೇತ್ರಗಳಲ್ಲಿ ನಾವೇ ಗೆದ್ದಿದ್ದೇವು. ಈಗಲೂ ಗೆಲುವು ನಮ್ಮದೇ… ಹೀಗಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಹೇಳಿದ್ದಾರೆ.