ಕೆಲವು ಕಾಂಗ್ರೆಸ್ ಶಾಸಕರು ಹದ್ದು ಮೀರಿ ನಡೆದುಕೊಳ್ಳುತ್ತಿರುವುದಕ್ಕೆ ಸಿಎಂ ಎಚ್ಡಿಕೆ ನಿನ್ನೆ ಬೇಜಾರಿನಲ್ಲಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲು ಸಿದ್ಧ ಎಂದು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದವರು ಅವರ ಶಾಸಕರನ್ನ ಹದ್ದುಬಸ್ತುನಲ್ಲಿ ಇಟ್ಟುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆಗುವ ಅನಾಹುತಕ್ಕೆ ನಾವು ಜವಬ್ದಾರರಲ್ಲ ಎಂದ ಸಚಿವರೊಬ್ಬರು ಎಚ್ಚರಿಕೆ ನೀಡಿದ್ದಾರೆ.ಮಂಡ್ಯದಲ್ಲಿ ಸಚಿವ ಸಿಎಸ್ ಪುಟ್ಟರಾಜು ಹೇಳಿಕೆ ನೀಡಿದ್ದು, ಬಿಜೆಪಿ ಜೊತೆಗೆ ಹೋಗುವ ಪ್ರಶ್ನೆಯೇ ಇಲ್ಲ. ಈ ಹಿಂದೆ ಬಿಜೆಪಿಯೊಂದಿಗೆ ನಾವು ಸರ್ಕಾರ ನಡೆಸಿದ್ದಾಗ ಇಡೀ