ಬೆಳಗಾವಿ : ರಾಮನಗರದಲ್ಲಿ ರಾಮ ಮಂದಿರ, ಸೀತೆ ಮಂದಿರ, ಶಿವ ಮಂದಿರವಾದರೂ ಕಟ್ಟಲಿ, ಅಷ್ಟೇ ಯಾಕೆ ಅಶ್ವಥ್ ನಾರಾಯಣನ ಮಂದಿರವಾದರೂ ಕಟ್ಟಲಿ ನಾವೇನೂ ಸಿಟ್ಟಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ಕೊಟ್ಟರು.ರಾಮನಗರದಲ್ಲಿ ರಾಮದೇವರಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಮನಗರದಲ್ಲಿ ರಾಮ ಮಂದಿರವನ್ನು ಕಟ್ಟಲು ಬೇಡ ಅಂತಾ ಯಾರು ತಡೆದುಕೊಂಡಿದ್ದಾರೆ. ಅವರು ಜಿಲ್ಲಾ ಮಂತ್ರಿ ಇದ್ದಾರೆ? ಅವರನ್ನ ನಾವು ತಡೀತಿವಾ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.ಬಾರ್,