ಅನ್ನಭಾಗ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ದುರುದ್ದೇಶದಿಂದ ಕೇಂದ್ರ ಸರ್ಕಾರ ಈ ರೀತಿ ಮಾಡಿದೆ. ಮೊದಲು ಆಹಾರ ಧಾನ್ಯ ಖರೀದಿ ಮಾಡಲು FCIಗೆ ಹೋಗಬೇಕು. ನಾವೇನು ಪುಕ್ಕಟ್ಟೆ ಅಕ್ಕಿ ಕೊಡಿ ಅಂತ ಕೇಳಲ್ಲ. ನಾವೇ ದುಡ್ಡು ಕೊಡುತ್ತೀವಿ ಅಕ್ಕಿ ಕೊಡಿ ಎಂದ್ರು ಕೊಡಲ್ಲ ಅಂತ ಹೇಳ್ತಿದ್ದಾರೆ. ಯಾಕೆ ಕೊಡಲ್ಲ ಅಂತ ಕೇಂದ್ರ ಸರ್ಕಾರ ಹೇಳಬೇಕು ಎಂದು