ಚಿಕ್ಕಮಗಳೂರು : ‘ ನಾವು ಯಾವುದೇ ಸಂಘಟನೆ ಬ್ಯಾನ್ ಮಾಡುತ್ತೇವೆ ಅಂತ ಎಲ್ಲೂ ಹೇಳಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.