ಬೆಂಗಳೂರು : ಯಾವುದೇ ರೀತಿಯ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.