ಬೆಂಗಳೂರು : ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ನಮಗೂ ಬಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ ಬಿಜೆಪಿ ಜೊತೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ `ದಾರಿದ್ರ್ಯ’ ಅಭಿಪ್ರಾಯಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಸುನೀಲ್ ಕುಮಾರ್ ಹೇಳೀಕೆಗೆ ಪ್ರತಿಕ್ರಿಯಿಸಿದ ಅವರು, ಸದನದಲ್ಲಿ ಅವರು ಅಧಿಕೃತ ವಿರೋಧ ಪಕ್ಷ ಅಲ್ಲಿ ಮಾತ್ರ ಕೈ ಜೋಡಿಸಿದ್ದೇವೆ. ಕಾರ್ಯಕರ್ತರಿಗೆ ನಾಡಿನ ಜನರಿಗೆ ಹೇಳೋಕೆ ಬಯಸುತ್ತೇನೆ.ನಮ್ಮ ಪಕ್ಷ ಅವರ ಜೊತೆ ಮೈತ್ರಿ