ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಮೂರನೇ ಅಭ್ಯರ್ಥಿಯೂ ಗೆಲ್ಲಲಿದ್ದಾರೆ. ಹಾಗಾಗಿ ನಾವು ಯಾವುದೇ ಪಕ್ಷಕ್ಕೆ ಬೆಂಬಲ ಕೋಡಿ ಆಹ್ವಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.