ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಆರ್ ಅಶೋಕ ಅವರು ಆ ಜವಾಬ್ದಾರಿಯನ್ನು ತ್ಯಜಿಸಿರುವ ಕತೆ ನಿಮಗೆ ಗೊತ್ತಿದೆ. ಅದಕ್ಕೂ ಮೊದಲು, ಜಿಲ್ಲೆಯ ಹಲವಾರು ಭಾಗಗಳಲ್ಲಿ ಅಶೋಕ ಗೋ ಬ್ಯಾಕ್ ಅಂತ ಹಲವು ಅಭಿಯಾನಗಳು ನಡೆದಿದ್ದವು.