ದೆಹಲಿಯಲ್ಲಿ ಎರಡು ಬಾರಿ ಸರಕಾರ ರಚನೆ ಮಾಡಿದೆವು. ಪಂಜಾಬ್ ನಲ್ಲಿ ಸರಕಾರ ರಚಿಸಿದೆವು. ಈಗ ಕರ್ನಾಟಕದಲ್ಲಿ ಸರಕಾರ ರಚನೆ ಮಾಡಿaಯೇ ಮಾಡುತ್ತೇವೆ ಎಂದು ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.