ಜುಲೈ 1ರಿಂದ ಅಕ್ಕಿ ನೀಡುವ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ರು. ತುಮಕೂರಿನಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳು ಅಕ್ಕಿ ನೀಡುತ್ತೇವೆ ಏನೂ ತೊಂದರೆ ಇಲ್ವಲ್ಲ.