ಶಾಲಾ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಾನು ಮೂರು ಗಂಟೆಗೆ ಮೀಟಿಂಗ್ ಕರೆದಿದ್ದೇನೆ.ಈ ವಿಚಾರ ನನಗೆ ಗೊತ್ತಾಗಿದೆ.ವಾಸ್ತವ ವರದಿಯನ್ನ ತರಿಸಿಕೊಳ್ತಿನಿ.ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ.ಇತ್ತೀಚೆಗೆ ಆದ ಘಟನೆ ಬಗ್ಗೆಯೂ ಕ್ರಮ ತೆಗೆದುಕೊಂಡಿದ್ದೇವೆ.ಮಕ್ಕಳನ್ನ ಯಾವ ರೀತಿ ಬಳಸಿಕೊಳ್ಳಬೇಕು, ಅವರಿಗೆ ಹೇಗೆ ಶಕ್ತಿ ತುಂಬ ಬೇಕು ಆ ಕೆಲಸ ಮಾಡಬೇಕು.