ರಾಜ್ಯದ ಹಲವೆಡೆ ಮಳೆ ಮುಂದುವರಿದಿರುವಂತೆ ಪ್ರವಾಹ ಪರಿಸ್ಥಿತಿ ಇನ್ನೂ ಕೊನೆಗೊಂಡಿಲ್ಲ. ಏತನ್ಮಧ್ಯೆ ಹವಾಮಾನ ವೈಪರೀತ್ಯವು ಪರಿಹಾರ ಕಾರ್ಯಾಚರಣೆ ಅಡ್ಡಿಯಾಗಿದೆ.