ಗದಗ : ಮದುವೆ ಮುಗಿಸಿ ಹೊರಟಿದ್ದ ಟ್ರಾಕ್ಟರ್ವೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 15 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ ಘಟನೆ ಜಿಲ್ಲೆ ಶಿರಹಟ್ಟಿ ತಾಲೂಕಿನ ಹಂಗನಕಟ್ಟಿ ಬಳಿ ನಡೆದಿದೆ.15 ವರ್ಷದ ಬಾಲಕ ಪ್ರದೀಪ್ ಕರಿಬಸಣ್ಣವರ್, ಹಾಗೂ 19 ವರ್ಷದ ಯುವಕ ವಿನಾಯಕ ಸಬನೇಶಿ ಮೃತ ದುರ್ದೈವಿಗಳು. ಹಂಗನಕಟ್ಟಿ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣಕ್ಕೆ ಹೊರಟಿದ್ದರು.ಈ ವೇಳೆ ಹಂಗನಕಟ್ಟಿ ಕ್ರಾಸ್ನ ತಿರುವಿನ ವೇಳೆ ಟ್ರಾಲಿ ಹುಕ್ಕಾ