ಸುಪಾರಿ ಮೇಲಿನ ಸುಂಕ ಪ್ರತಿಶತ ನೂರರಷ್ಟು ಏರಿಕೆ ಕಂಡಿದ್ದರಿಂದ ನಮ್ಮ ದೇಶದ ಬೆಳೆಗಳಿಗೆ ಬೆಲೆ ಬರುತ್ತದೆ. ವಿವಿಧ ಅಡಿಕೆ ಬೆಳೆಗಾರ ಸಂಘದಲ್ಲಿ ಅಡಿಕೆಗೆ ಸೂಕ್ತ ಬೆಲೆ ಕೊಡಲಾಗದ ಸಮಯದಲ್ಲಿ ಕೇಂದ್ರ ಸರಕಾರ ಉತ್ತಮ ಬೆಲೆ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಜಿಲ್ಲೆಯ ತೀರ್ಥಹಳ್ಳಿ ಸರ್ಕಾರಿ ಕಾಲೇಜು ಮೈದಾನದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, 2016ರಲ್ಲಿ 2.61 ಲಕ್ಷ ಕೊಟ್ಟು ಕೇಂದ್ರ ಖರೀದಿಸಿದೆ.