ಮದುವೆ ಮೆರವಣಿಗೆ ಸಂದರ್ಭದಲ್ಲಿ ಸವರ್ಣಿಯರ-ಪರಿಶಿಷ್ಟ ಜಾತಿ ಸಮುದಾಯದವರ ಮಧ್ಯೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಡಿಸಿ ಇಂದು ಆ ಗ್ರಾಮಕ್ಕೆ ಭೇಟಿ ನೀಡಿದ್ರು.