ಬೆಳಗಾವಿ : ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವಿನ ಸಮರ ಮುಂದುವರಿದಿದ್ದು, ಇದೀಗ ಡಿ.ಕೆ.ಶಿವಕುಮಾರ್ ಮಾತಿನ ಮೂಲಕ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್, ದೊಡ್ಡವರ ವಿಚಾರವನ್ನು ನಾನು ಪ್ರಸ್ತಾಪ ಮಾಡಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಹಾಗೇ ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ ಬಿಲ್ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿದ, ಅವರು ತುಂಬಾ ಪ್ರಾಮಾಣಿಕರಾಗಿದ್ದಾರೆ, ಬಾಕಿ ಹಣ