ರಾಮನಗರ : ಬೆಂಗಳೂರಿನಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಪರ ಘೋಷಣೆ ಕೂಗಿದ್ದು ಖಂಡನೀಯ. ಯಾರೇ ಆದರೂ ಇದನ್ನು ಖಂಡಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.