ಶಾಸಕ ಅನಿಲ್ ಲಾಡ್ ಅವರಿಗಿರುವ ಅಸಮಾಧಾನವನ್ನು ಅವರೇ ಬಗೆಹರಿಸಿಕೊಳ್ಳಬೇಕು ಎಂದು ಸಹೋದರ ಹಾಗೂ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಮುಂಬರುವ ಚುನಾವಣೆಗೆ ಟಿಕೆಟ್ ಹಾಗೂ ಅಕ್ರಮ ಗಣಿಗಾರಿಕೆ ಕುರಿತು ಎಸ್ಐಟಿ ಪ್ರಕರಣ ದಾಖಲಿಸಿರುವ ಬಗ್ಗೆ ಅನಿಲ್ ಲಾಡ್ ಅವರು ಅಸಮಾಧಾನ ವ್ಯಕ್ತಪಡಿಸಿ, ಇದಕ್ಕೆ ನಮ್ಮ ಪಕ್ಷದವರೆ ಕಾರಣ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅನಿಲ್ ಲಾಡ್ ಅವರಿಗೆ ಅಸಮಾಧಾನ ಏಕೆ ಎಂಬುದು ಅವರಿಂದಲೇ ತಿಳಿದುಕೊಳ್ಳಬೇಕು ಎಂದಿದ್ದಾರೆ. ಅನಿಲ್ ಲಾಡ್