ಮೈಸೂರು : ಎಂಟಿಬಿ, ಹೆಚ್.ವಿಶ್ವನಾಥ್, ಆರ್.ಶಂಕರ್ ಗೆ ಸ್ಥಾನಮಾನ ನೀಡುವ ವಿಚಾರ ಮೂವರ ಬೆಂಬಲಕ್ಕೆ ನಾವಿದ್ದೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.