ಶಿವಮೊಗ್ಗ: ಮಂಗಳೂರಿನ ಬಷೀರ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಬಿಜೆಪಿ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಶವದ ಮುಂದೆ ರಾಜಕೀಯ ಮಾಡುವುದನ್ನು ಆರ್.ಎಸ್.ಎಸ್ , ಭಜರಂಗದಳ ಬಿಡಬೇಕು ಎಂದು ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದು, ಮಂಗಳೂರಿನಲ್ಲಿ ಮುಸ್ಲಿಂ ಯುವಕ ಮೃತಪಟ್ಟಿದ್ದಾನೆ. ಇದಕ್ಕೆ ಏಕೆ ಬಿಜೆಪಿ ಅವರು ಪ್ರತಿಭಟನೆ ಮಾಡುತ್ತಿಲ್ಲ. ಬಿಜೆಪಿ ಅವರು ಕೋಮು ಭಾವನೆ ಬಿತ್ತುವುದು ಬಿಡಬೇಕು ಎಂದು ಸಿಎಂ ಸಿದ್ದರಾಮಯ್ಯ