ಬೆಂಗಳೂರು : ರಾಮನಗರ ಜಿಲ್ಲೆಯನ್ನು ಮರುನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.