ಜಮ್ಮು – ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ಸಿಆರ್ಪಿಎಫ್ ಯೋಧರ ಬಲಿಗೆ ಮಾಸ್ಟರ್ ಮೈಂಡ್ ರೂಪಿಸಿದ್ದವ ಭಾರತೀಯ ಯೋಧರ ಗುಂಡಿಗೆ ಬಲಿಯಾಗಿದ್ದಾನೆ. ಜೈಷ್ ಎ ಮಹಮದ್ ಸಂಘಟನೆಯ ಉಗ್ರ ರಶೀದ್ ಘಾಜಿ ಹಾಗೂ ಜೆಇಎಂನ ಕಮಾಂಡರ್ ಕರಂ ಸೇನಾಪಡೆ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಮೂಲಕ ಸಿಆರ್ಪಿಎಫ್ ಯೋಧರ ಬಲಿಗೆ ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ.ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 44 ಮಂದಿ ಸಿಆರ್ಪಿಎಫ್ ಯೋಧರ ಮಾರಣಹೋಮವಾಗಿತ್ತು. ಈ ಹಿನ್ನೆಲೆಯಲ್ಲಿ