ಯಾವುದೇ ಪಕ್ಷವಾದರೂ ಸರಿ, ಚುನಾವಣೆಯಲ್ಲಿ ನಿಲ್ಲಿ ಎಂದು ಮಂಡ್ಯದ ಜನತೆ ಒತ್ತಡ ಹೇರುತ್ತಿದ್ದಾರೆ. ಅವರ ಪ್ರೀತಿ, ಅಭಿಮಾನಕ್ಕೆ ಸದಾ ಚಿರಋಣಿ ಎಂದು ನಟ ಅಂಬರೀಶ್ ಅವರ ಪತ್ನಿ ಸುಮಲತ ಹೇಳಿದ್ದಾರೆ.