ಸುಮಲತಾರನ್ನು ಜೆಡಿಎಸ್ ಅಭ್ಯರ್ಥಿ ಮಾಡುವ ಆಸೆ ಇತ್ತು. ಆದರೆ ಹೆಚ್ಡಿಕೆ-ಸುಮಲತಾ ನಡುವೆ ಏನು ನಡೆದಿದೆಯೋ ಎಂದು ಸಚಿವರೊಬ್ಬರು ಹೇಳಿದ್ದು ಕುತೂಹಲ ಕೆರಳಿಸಿದೆ.