ಈ ಬಾರಿಯ ಚುನಾವಣೆ ಬಹಳ ಮಹತ್ತರವಾದದ್ದು ಪ್ರಧಾನಿ ಮೋದಿ ಇವತ್ತು ರಾಜ್ಯಕ್ಕೆ ಬಂದಿದ್ದಾರೆ. ಈ ಹಿಂದೆ ಬಂದಾಗ ನಾನು ಕನ್ನಡಿಗ ಅಂದಿದ್ದರು. ಆದ್ರೆ ಪ್ರಧಾನಿಯಾದ ಮೇಲೆ ರಾಜ್ಯಕ್ಕೆ ಇವರು ಏನು ಕೊಡುಗೆ ನೀಡಿದ್ದಾರೆ ಅಂತಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಮೋದಿ ವಿರುದ್ಧ ಗುಡುಗಿದರು. ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರಕ್ಕೆ ಆಗಮಿಸಿದ ವೇಳೆ ಮೋದಿ ವಿರುದ್ಧ ಹರಿಹಾಯ್ದರು. ನಾನು ಎರಡು ನಿಯೋಗಗಳನ್ನು ತೆಗೆದುಕೊಂಡು