ಪೊಲೀಸ್ ಎಂದರೆ ರಕ್ಷಣೆ ಮಾಡೋರು ಅಂತ ಜನರು ತಿಳಿದುಕೊಳ್ಳೋದು ಕಾಮನ್. ಆದರೆ ಇಲ್ಲೊಬ್ಬ ಪೇದೆ ಮಾಡಬಾರದ ಕೆಲಸ ಮಾಡಿದ್ದಾನೆ.ಹೊಸದುರ್ಗದಲ್ಲಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು ಪೊಲೀಸ್ ಪೇದೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಮರಳು ಸಾಗಣೆ ಕೇಸ್ ನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪೇದೆ ಬಲೆಗೆ ಬಿದ್ದಿದ್ದಾನೆ.ಅಕ್ರಮ ಮರಳು ಸಾಗಣೆ ಮಾಡಲು ಸಹಕಾರ ನೀಡೋದಾಗಿ ಹೇಳಿದ್ದ ಪೇದೆ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಮರಳು ಸಾಗಣೆ ಲಾರಿ ಬಿಡುಗಡೆ ಮಾಡೋಕೆ ಹಾಗೂ ಪ್ರಕರಣ ಸಡಿಲುಗೊಳಿಸುವ