ಬೆಂಗಳೂರು: ವಿಶ್ವಾಸ ಮತ ಸಾಬೀತಿಗೆ ಇನ್ನು ಒಂದು ದಿನ ಬಾಕಿಯಿರುವಾಗ ಸ್ಪೀಕರ್ ರಮೇಶ್ ಕುಮಾರ್ ಅತೃಪ್ತ ಶಾಸಕರನ್ನುಅನರ್ಹಗೊಳಿಸಿದ್ದಾರೆ. ಆದರೆ ಇದರಿಂದ ಬಿಜೆಪಿಗೆ ಆಗುವ ಲಾಭವೇನು? ನಷ್ಟವೇನು?