ಸ್ವತಃ ಜೆಡಿಎಸ್ ಮುಂಖಡರನ್ನೇ ಹೋಮ ಹವನ ನಡೆಯುವ ಸ್ಥಳಕ್ಕೆ ಬಿಡದಂತೆ ನಡೆಸಿರುವ ಮಾಜಿ ಪ್ರಧಾನಿಯ ಧಾರ್ಮಿಕ ಕಾರ್ಯಕ್ರಮ ಹಲವು ರೀತಿಯ ರಾಜಕೀಯ ಲೆಕ್ಕಾಚಾರ ಹಾಗೂ ಚರ್ಚೆಗೆ ಕಾರಣವಾಗ್ತಿದೆ.