ಬೆಳಗಾವಿ : ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಇತ್ತೀಚೆಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನ 8 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಸಚಿವ ಸತೀಶ್ ಜಾರಕಿಹೊಳಿಗೆ ಅರಣ್ಯ, ಪರಿಸರ ಖಾತೆ ನೀಡಲಾಗಿದೆ. ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನನಗೆ ನೀಡಿರುವ ಖಾತೆಯ ಬಗ್ಗೆ ತೃಪ್ತಿ ಇದೆ. ಖಾತೆ ಹಂಚಿಕೆಯಲ್ಲಿ ಯಾವುದೇ ಅನ್ಯಾಯವಾಗಿಲ್ಲ. ಅರಣ್ಯ ಖಾತೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. ಸಾರ್ವಜನಿಕರಿಗೆ ಇದು ಅನುಕೂಲವಾಗುವ ಖಾತೆ, ತಮಗೆ