ಬೆಳಗಾವಿ : ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಇತ್ತೀಚೆಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನ 8 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಸಚಿವ ಸತೀಶ್ ಜಾರಕಿಹೊಳಿಗೆ ಅರಣ್ಯ, ಪರಿಸರ ಖಾತೆ ನೀಡಲಾಗಿದೆ.