ಕಾಂಗ್ರೆಸ್ ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿರುವ ಉಮೇಶ ಜಾಧವ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಜಾಧವರಿಗೆ ಬಿಜೆಪಿ ಮುಖಂಡರು ಸ್ವಾಗತ ಕೋರಿ ಪೋಸ್ಟ್ ಮಾಡುತ್ತಿದ್ದಾರೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ಶಾಸಕ ಉಮೇಶ ಜಾಧವ್ ಬಿಜೆಪಿ ಸೇರೋ ವಿಚಾರ ಕ್ಷೇತ್ರದಲ್ಲಿ ಮಾತ್ರವಲ್ಲ ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗ್ತಿದೆ.ಉಮೇಶ ಜಾದವ್ ಅವರಿಗೆ ಬಿಜೆಪಿಗೆ ಹಾರ್ದಿಕ ಸ್ವಾಗತ ಎಂದು ಪೋಸ್ಟ್ ಹಾಕಲಾಗುತ್ತಿದೆ. ಸಾಮಾಜಿಕಜಾಲತಾಣಗಳಲ್ಲಿ ಕಲಬುರ್ಗಿ ಜಿಲ್ಲೆಯ ಬಿಜೆಪಿ ಮುಖಂಡರಿಂದ ಪೇಸ್ಬುಕ್ ನಲ್ಲಿ ಪೋಸ್ಟ್ ಹಾಕಲಾಗುತ್ತಿದೆ.ಕಲಬುರ್ಗಿ ಲೋಕಸಭೆ ಯುದ್ಧ ಪ್ರಾರಂಭ ಎಂದು ಪೋಸ್ಟ್