ಬೆಂಗಳೂರು: ಗೌರಿ ಲಂಕೇಶ್ ಹತ್ಯೆಯಾದ ಬಳಿಕ ಅವರು ಬಹುವಾಗಿ ಪ್ರೀತಿಯಿಂದ ಬೆಳೆಸಿದ ಲಂಕೇಶ್ ಪತ್ರಿಕೆಯ ಭವಿಷ್ಯವೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಬಗ್ಗೆ ಗೌರಿ ಸಹೋದರ ಇಂದ್ರಜಿತ್ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಏನು ಹೇಳಿದ್ದಾರೆ ಗೊತ್ತಾ?