ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ಕ್ಷೇತ್ರವಾರು ಅಭ್ಯರ್ಥಿಗಳ ಸಭೆಯನ್ನು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು ಕರೆದಿದ್ದಾರೆ.