ವಿನಯ್ ಕುಲಕರ್ಣಿ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ಭಾಗಿಯಾದವರ ಮೇಲೆ ಮಾತ್ರ ದೂರು ದಾಖಲಾಗಿದೆ ಇದು ಸರಿಯಲ್ಲ, ಜನಾಶೀರ್ವಾದ ಕಾರ್ಯಕ್ರಮದಲ್ಲಿ ಭಾಗಿಯಾದವರ ಮೇಲೂ ಕಾನೂನು ಕ್ರಮ ಆಗಲಿ ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ರು.