ಬೆಂಗಳೂರು: ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಒಬಿಸಿ ಸಮಾವೇಶ ನಡೆಸುತ್ತಿಲ್ಲ. ಎಲ್ಲಾ ದುರ್ಬಲ ವರ್ಗಗಳ ಸಮುದಾಯಗಳನ್ನು ಒಂದು ಕಡೆ ಸೇರಿಸಬೇಕು ಎನ್ನುವ ಉದ್ದೇಶದಿಂದ ಸಮಾವೇಶ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.