ಮಹಾದಾಯಿ ಕುಡಿಯುವ ನೀರಿನ ವಿಷಯದಲ್ಲಿ ಎಲ್ಲ ಮುಗಿದುಹೋದ ಮೇಲೆ ಬೆಂಕಿ ನಂದಿಸಿದರೆ ಪ್ರಯೋಜನವೇನು ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ.