ಮಳೆ ನಿಂತರೂ ನಿಲ್ಲುತ್ತಿಲ್ಲ ಕಣ್ಣೀರ ಧಾರೆ. ಬದುಕನ್ನೆ ಬೀದಿಗೆ ತಳ್ಳಿದ ಕೃಷ್ಣಾ ನದಿಗೆ ಸಂತ್ರಸ್ಥರು ಹಿಡಿಶಾಪ ಹಾಕುವಂತಾಗಿದೆ.