ಇಂದು ಖಾಸಗಿ ವಾಹನ ಚಾಲಕ ಮತ್ತು ಮಾಲಿಕರ ಜತೆ 2ನೇ ಬಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಸಾರಿಗೆ ಇಲಾಖೆ ಮುಖ್ಯ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದಾರೆ.. ಆಟೋ, ಖಾಸಗಿ ಬಸ್, ಟ್ಯಾಕ್ಸಿ ಚಾಲಕರ ಜೊತೆ ಪ್ರತ್ಯೇಕ ಸಭೆ ನಡೆಸಿ ಸಮಸ್ಯಗಳನ್ನು ಕೆಳಿದ್ದಾರೆ. ಇನ್ನೂ ಸಭೆಬಳಿಕ ಮಾತನಾಡಿದ್ದ ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ ನಟರಾಜ್ ನಮ್ಮ ಬೇಡಿಕೆಗಳನ್ನು ಸಚಿವರ ಮುಂದೆ ಇಟ್ಟಿದ್ದೆವೆ ಒಂದು ವೇಳೆ ನಮ್ಮ ಬೇಡಿಕೆಗಳನ್ನ ಆಗಸ್ಟ 10ರೊಳಗೆ ಇಡೆರಿಸದದಿದ್ದರೆ,ಬೆಂಗಳೂರು